ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…