ಯಕ್ಷಗಾನ ಪತ್ರಿಕೋದ್ಯಮ ವಿಚಾರಗೋಷ್ಠಿ

May 6, 2019
11:00 AM

ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.

ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror