ಕಲೆ-ಸಂಸ್ಕೃತಿ

ಯಕ್ಷಗಾನ ಪತ್ರಿಕೋದ್ಯಮ ವಿಚಾರಗೋಷ್ಠಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.

Advertisement
Advertisement

ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

9 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

9 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

9 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

9 hours ago