ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…