ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.
ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…