ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.
ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…