ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.
ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…