ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.
ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…