ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.
ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…