ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.
ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…