ಸುಳ್ಯ: ಸುಳ್ಯ ನಗರದಿಂದ ಅರಂತೋಡು ಕಡೆಗೆ ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಘಟನೆ ಸುಳ್ಯದ ಅರಂಬೂರಿನಲ್ಲಿ ನಡೆದಿದೆ. ಪೊಲೀಸರು ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕಿದೆ. ಏಕೆಂದರೆ ಇನ್ಯಾರೋ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
ಈ ಸವಾರನ ಚಾಲನೆಯಿಂದ ಇತರೇ ವಾಹನಗಳಿಗೆ ತೊಂದರೆ ಉಂಟಾಗಿದ್ದು, ಬೇಸತ್ತ ಇತರೇ ವಾಹನಿಗರು ಆತನ ಹಿಂದೆಯೇ ವೀಡೀಯೋ ಚಿತ್ರೀಕರಿಸಿದ್ದು, ವೀಡೀಯೋದಲ್ಲಿ ಅಪಘಾತ ಸಂಭವಿಸುವ ದೃಶ್ಯವೂ ಕಾಣುತ್ತಿದ್ದು, ಸವಾರನನ್ನು ಅರಂಬೂರಿನ ಯುವಕರು 108 ಅಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ದೃಶ್ಯ ಇದೀಗ ವೈರಲ್ ಆಗಿದೆ.
ಈ ರೀತಿ ಕುಡಿದು ಬೈಕ್ ಓಡಿಸುವವರ ವಿರುದ್ಧ ಪೋಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದು ಬೈಕ್ ಸವಾರ ಬೈಕ್ ಓಡಿಸುವ ರೀತಿ ಹಾಗೂ ಬೀಳುವ ದೃಶ್ಯ ಇದರಲ್ಲಿದೆ…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…