Advertisement
ವೈರಲ್ ಸುದ್ದಿ

ಯಪ್ಪಾ…. ಇವ ಎಂತಾ ಬೈಕ್ ಬಿಡ್ತಾನೆ…! ; ಪೊಲೀಸರೇ ಸ್ವಲ್ಪ ನೋಡಿ

Share

ಸುಳ್ಯ:  ಸುಳ್ಯ ನಗರದಿಂದ ಅರಂತೋಡು ಕಡೆಗೆ ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಘಟನೆ ಸುಳ್ಯದ ಅರಂಬೂರಿನಲ್ಲಿ ನಡೆದಿದೆ. ಪೊಲೀಸರು ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕಿದೆ. ಏಕೆಂದರೆ ಇನ್ಯಾರೋ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.

ಈ ಸವಾರನ ಚಾಲನೆಯಿಂದ ಇತರೇ ವಾಹನಗಳಿಗೆ ತೊಂದರೆ ಉಂಟಾಗಿದ್ದು,  ಬೇಸತ್ತ ಇತರೇ ವಾಹನಿಗರು ಆತನ ಹಿಂದೆಯೇ  ವೀಡೀಯೋ ಚಿತ್ರೀಕರಿಸಿದ್ದು, ವೀಡೀಯೋದಲ್ಲಿ ಅಪಘಾತ ಸಂಭವಿಸುವ ದೃಶ್ಯವೂ ಕಾಣುತ್ತಿದ್ದು, ಸವಾರನನ್ನು ಅರಂಬೂರಿನ ಯುವಕರು 108 ಅಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ದೃಶ್ಯ ಇದೀಗ ವೈರಲ್ ಆಗಿದೆ.

ಈ ರೀತಿ ಕುಡಿದು ಬೈಕ್ ಓಡಿಸುವವರ ವಿರುದ್ಧ ಪೋಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

ಇದು ಬೈಕ್ ಸವಾರ ಬೈಕ್ ಓಡಿಸುವ ರೀತಿ ಹಾಗೂ ಬೀಳುವ ದೃಶ್ಯ ಇದರಲ್ಲಿದೆ…

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

6 days ago