ಮಂಗಳೂರು: ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿರುವುದಕ್ಕೆ ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ಅಭಿನಂದನೆ ಸಲ್ಲಿಸಿದ್ದಾರೆ.
ಕೋವಿಡ್ ಆತಂಕದ ನಡುವೆಯೂ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ, ಉತ್ಸಾಹದಿಂದ ಆಗಮಿಸಿ ಪರೀಕ್ಷೆ ಬರೆದಿದ್ದಾರೆ. ಪಾಲಕರೂ ತಮ್ಮ ಮಕ್ಕಳಿಗೆ ಪರೀಕ್ಷೆ ಬರೆಯಲು ಧೈರ್ಯ ತುಂಬಿದ್ದಾರೆ. ಕೇರಳ ರಾಜ್ಯದ ವಿದ್ಯಾರ್ಥಿಗಳು ಜಿಲ್ಲಾಡಳಿತ ಒದಗಿಸಿದ ಸಾರಿಗೆ ಸೌಲಭ್ಯ ಬಳಸಿಕೊಂಡು, ಪರೀಕ್ಷೆಗೆ ಉತ್ಸಾಹದಿಂದ ಆಗಮಿಸಿದ್ದಾರೆ.
ಯಾವುದೇ ಗೊಂದಲಗಳಿಲ್ಲದೇ ಸಾಮಾಜಿಕ ಅಂತರದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪರೀಕ್ಷೆಗೆ ಸಹಕರಿಸಿದ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಶಾಲಾ ಆಡಳಿತ ಮಂಡಳಿಗಳಿಗೆ, ವಾಹನ ಚಾಲಕರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…