ಸುಳ್ಯ: ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ. ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ ಭಟ್ ಸುಳ್ಯ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಆಯೋಜಿಸಲಾದ ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಪ್ರಸ್ತಾವನೆ ಗೈದು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಾಯಿ ಸಜನ್ ಸ್ವಾಗತಿಸಿ, ಶ್ರವಣ್ ವಂದಿಸಿದರು. ಯಜ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…