ಸುದ್ದಿಗಳು

ಯುವಕರು ನವಭಾರತದ ನಿರ್ಮಾಣಕ್ಕೆ ಸಹಕರಿಸಬೇಕು – ತೇಜಸ್ವಿ ಸೂರ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಸಂಸದ  ತೇಜಸ್ವಿ ಸೂರ್ಯ ಹೇಳಿದರು.

Advertisement
Advertisement

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಸಹಯೋಗದಲ್ಲಿ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ‘ಯೂತ್-ವಿಷನ್-ನೇಶನ್’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅನೇಕ ಒಳ್ಳೆಯ ಬದಲಾವಣೆಗಳು ಆಗುತ್ತಿವೆ. ಸ್ವಚ್ಛ ಭಾರತದಂತಹ ಪರಿಕಲ್ಪನೆಗಳು ದೇಶದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತಿವೆ. ನರೇಂದ್ರ ಮೋದಿಯವರ ಇಂತಹ ಅನೇಕ ಯೋಜನೆಗಳು ದೇಶದಲ್ಲಿ ಬದಲಾವಣೆಯನ್ನು ತರುತ್ತಿದೆ.ಆದ್ದರಿಂದ ಯುವಜನತೆ ಈ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಆಗ ಮಾತ್ರದೇಶ ಸದೃಢವಾಗಲು ಸಾಧ್ಯಎಂದರು. ಕಾಶ್ಮೀರದಲ್ಲಿ ಜಾರಿಯಲ್ಲಿ ಇದ್ದ ಸಾಂವಿಧಾನಿಕ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಮತ್ತೊಂದು ಬದಲಾವಣೆಯನ್ನು ಕೇಂದ್ರ ಸರಕಾರ ಮಾಡಿದೆ.ಇದರಿಂದ ಕಾಶ್ಮೀರದಲ್ಲಿ ಅಬಿವೃದ್ದಿಯ ಪಥ ಶುರುವಾಗಿದೆ.ಇತಿಹಾಸದ ಅನೇಕ ತಪ್ಪುಗಳಿಂದಾಗಿ 370ನೇ ವಿಧಿ ಶುರುವಾಯಿತು. ಅದರಅಂತ್ಯವಾಗಿದೆ. ಎಂದು ಹೇಳಿ 370ನೇ ವಿಧಿಯಕುರಿತು ಸವಿವರವಾಗಿ ಮಾಹಿತಿ ನೀಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಕ್ಷರಾದ ಗಣೇಶ್‍ಜೋಷಿ, ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ  ಅರವಿಂದ್ ವಳಕಟ್ಟೆ ಸ್ವಾಗತಿಸಿ, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ.ರವೀಂದ್ರ ವಂದಿಸಿದರು. ಕಾನೂನು ಕಾಲೇಜಿನ ಉಪನ್ಯಾಸಕರಾದ  ಕುಮಾರ್‍ಎಸ್. ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

6 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

6 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

7 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

7 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

14 hours ago