Advertisement
MIRROR FOCUS

ಯುವಕರ ತಂಡದಿಂದ ಸುಂದರ ಬಿಸಿಲೆಯೊಳಗೆ ನಡೆಯಿತು ಸ್ವಚ್ಛತೆ…..

Share

ಸುಂದರ ಬಿಸಿಲೆಯ ಪರಿಸರದ ಶ್ರೀ ಚಾಮುಂಡಿ ಕ್ಷೇತ್ರದ ಸುತ್ತಮುತ್ತ ಯುವಕರ ತಂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತು. ಪರಿಸರವೂ ಸ್ವಚ್ಛವಾಗಬೇಕು, ವಾತಾವರಣವೂ ಶುಭ್ರವಾಗಿರಲಿ ಎಂದು ಸ್ವಚ್ಛತಾ ಕಾರ್ಯ ನಡೆಸಿತು.ಯಾವುದೇ ಪ್ರಚಾರ ಬಯಸದೆ ಕಳೆದ ಎರಡು ವಾರದಿಂದ ಈ ಕೆಲಸ ಮಾಡುತ್ತಿದೆ. ಈಗ ಪ್ರವಾಸಿಗರ, ಬಿಸಿಲೆ ಪ್ರದೇಶಕ್ಕೆ ತೆರಳುವವರ ಜವಾಬ್ದಾರಿ ಹೆಚ್ಚಿದೆ. ಈ ಕಡೆಗೆ ಫೋಕಸ್..


ಕಳೆದ ಕೆಲವು ಸಮಯದ ಹಿಂದೆ ಸ್ವಚ್ಛ ಸುಬ್ರಹ್ಮಣ್ಯವನ್ನು  ಯುವಬ್ರಿಗೆಡ್ ತಂಡ ನಡೆಸಿದ ಬಳಿಕ ಸಾಕಷ್ಟು ಪ್ರಮಾಣದಲ್ಲಿ ತ್ಯಾಜ್ಯಗಳು, ಬಾಟಲಿಗಳು, ಕಸಗಳು ಸಿಕ್ಕಿದ್ದವು,. ಅದಾದ ಬಳಿಕ ಸದಾ ಜಾಗೃತಿ ಮೂಡಿಸಲಾಗಿತ್ತು. ಯಾತ್ರಕರ ಸಂಖ್ಯೆ ಅಪಾರ ಇರುವುದರಿಂದ ನಿರಂತರ ಜಾಗೃತಿ ಅನಿವಾರ್ಯ. ಹಾಗೆಂದು ಸ್ವಚ್ಛತಾ ಕಾರ್ಯ ಯಶಸ್ಸು ಕಂಡಿಲ್ಲ ಅಂತಲ್ಲ, ನಿತ್ಯವೂ ಜಾಗೃತಿಯೇ ಇದಕ್ಕೆ ಸದ್ಯದ ಪರಿಹಾರ.

ಇದೀಗ ನಮ್ಮ ಸುಬ್ರಹ್ಮಣ್ಯ ತಂಡ ,ಹಾಗೂ ಯುವ ಬ್ರಿಗೇಡ್ ಸಹಯೋಗದೊಂದಿಗೆ ಬಿಸಿಲೆಯ  ಗಡಿ ಶ್ರೀ ಚಾಮುಂಡಿ ಕ್ಷೇತ್ರದಲ್ಲಿ  ಸ್ವಚ್ಛತೆ ಕಾರ್ಯ ನಡೆಸಲಾಯಿತು. ಬೆಳಗ್ಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವಕರು ಭಾಗವಹಿಸಿದರು. ಸುಂದರ ಪ್ರಕೃತಿಯ ಒಳಗೆ ಮದ್ಯ ದ ಬಾಟಲಿಗಳು, ಪ್ಲಾಸ್ಟಿಕ್ ಕಸಗಳು ಕಂಡುಬಂದವು. ಇದೆಲ್ಲಾ ಪರಿಸರವನ್ನು ಹಾಳು ಮಾಡುವುದರ ಜೊತೆಗೆ ದುರ್ನಾಥ ಬಿರುವಂತಿತ್ತು.ತಂಡವು  ಬಾಟಿ ಹಾಗೂ ತ್ಯಾಜ್ಯ ಸಂಗ್ರಹಿಸಿ ಅವುಗಳನ್ನು ಸುರಕ್ಷಿತವಾದ ಪ್ರದೇಶದಲ್ಲಿ  ವ್ಯವಸ್ಥೆ ಮಾಡಿತು. ಕಳೆದ ಎರಡು ವಾರದಿಂದ ಈ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಎರಡು ವಾರವೂ ಸಾಖಷ್ಟು ಪ್ರಮಾಣದಲ್ಲಿ ಕಸ ಕಂಡುಬಂದಿದೆ. ಇನ್ನೀಗ ಜಾಗೃತಿ ಕಾರ್ಯ ನಡೆಯಬೇಕಲಿದೆ. ಪರಿಸರ ಸ್ವಚ್ಛತೆ ಎಲ್ಲರ ಕಾಳಜಿ, ಜಾಗೃತಿಯಾಗಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

9 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

9 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago