ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ : ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ

July 6, 2019
7:28 PM

ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ‌ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.

Advertisement
Advertisement

 

 

ತೇಜಸ್ವಿ ಕಡಪಳ

 

Advertisement

 

 

 

 

ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.

Advertisement

ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group