Advertisement
ಸುದ್ದಿಗಳು

ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ : ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ

Share

ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ‌ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.

 

 

ತೇಜಸ್ವಿ ಕಡಪಳ

 

 

 

 

 

ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 hour ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

6 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

6 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

17 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

17 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

21 hours ago