Advertisement
ಸುದ್ದಿಗಳು

ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ : ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ

Share

ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ‌ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.

Advertisement
Advertisement
Advertisement
Advertisement

 

Advertisement

 

Advertisement
ತೇಜಸ್ವಿ ಕಡಪಳ

 

 

Advertisement

 

 

Advertisement

 

ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.

Advertisement

ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

3 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

4 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

5 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

18 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

18 hours ago