ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.
ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…