ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ 2019-20 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಂಕರ್ ಪೆರಾಜೆ, ಕಾರ್ಯದರ್ಶಿಯಾಗಿ ತೇಜಸ್ವಿ ಕಡಪಳ, ಕೋಶಾಧಿಕಾರಿಯಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆಯಾಗಿದ್ದರೆ.
ಉಪಾಧ್ಯಕ್ಷರಾಗಿ ಪ್ರವೀಣ್ ಜಯನಗರ, ಸುಧಾರಾಣಿ ಮುರುಳ್ಯ, ಜತೆ ಕಾರ್ಯದರ್ಶಿ ಯಾಗಿ ವಿಖ್ಯಾತ್ ಬಾರ್ಪಣೆ, ರಾಜೀವಿ ಲಾವಂತ್ತಡ್ಕ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ರಶ್ಮಿ ರಜನಿಕಾಂತ್, ಕ್ರೀಡಾ ಕಾರ್ಯದರ್ಶಿಯಾಗಿ ಪವನ್ ಪಳ್ಳತ್ತಡ್ಕ, ನಿರ್ದೇಶಕರಾಗಿ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ತುಳಸಿ ಕೇವಳ, ಗೀತಾ ಕಡ್ಯ, ದಯಾನಂದ ಪಾತಿಕಲ್ಲು, ರಮೇಶ್ ಮೆಟ್ಟಿನಡ್ಕ, ಚರಣ್ ಕಾಯಾರ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಪ್ರಮಾಣ ವಚನ ಬೋಧಿಸಿದರು. ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…