ಮಂಗಳೂರು: ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಎಂಬಾತನು 2-3 ವರ್ಷಗಳಿಂದ ಯುವತಿಯೊಬ್ಬಳ ಜೊತೆ ಗೆಳೆತನ ಮಾಡಿ ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ಯುವತಿಯ ಫೋಟೊ ಸೆರೆಹಿಡಿದಿದ್ದ. ಬಳಿಕ ಯುವತಿಯ ಮದುವೆಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ ದ್ವೇಷದಿಂದ ಆರೋಪಿಯು ಯುವತಿ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿದ ಘಟನೆ ನಡೆದಿದೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…