ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…