ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…