ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…