ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…