Advertisement
ನಮ್ಮೂರ ಸುದ್ದಿ

ಯುವಬ್ರಿಗೇಡ್ ಸುಳ್ಯ ವತಿಯಿಂದ ಸ್ವಚ್ಛತಾ ಆಂದೋಲನ

Share

ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

16 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

18 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

21 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago