ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…