Advertisement
ನಮ್ಮೂರ ಸುದ್ದಿ

ಯುವಬ್ರಿಗೇಡ್ ಸುಳ್ಯ ವತಿಯಿಂದ ಸ್ವಚ್ಛತಾ ಆಂದೋಲನ

Share

ಸುಳ್ಯ: ಸ್ವಚ್ಛ ರಾಜ ಮಾರ್ಗ ಕಲ್ಪನೆಯಡಿ ಯುವಬ್ರಿಗೇಡ್ ಸುಳ್ಯ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಉಬರಡ್ಕ ಕ್ರಾಸ್ ನ ವಿಷ್ಣು ವೃತ್ತ ದಿಂದ ಪರಿವಾರ ಕಾನ ವರೆಗೆ ರಾಜ್ಯ ಹೆದ್ದಾರಿಯ ಬದಿಗಳಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ 30 ಕ್ಕೂ ಅಧಿಕ ಸದಸ್ಯರು ಭಾಗವಹಿಸಿದ್ದರು
ಮತ್ತು ಈ ಸಂದರ್ಭದಲ್ಲಿ ಪದ್ಮ ಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಮತ್ತಿತರರು ಕೈ ಜೋಡಿಸಿದ್ದರು.
ಸ್ವಚ್ಛತೆಯ ಸಮಯದಲ್ಲಿ ಪ್ಲಾಸ್ಟಿಕ್, ಕೋಳಿ ಯ ಕೊಳೆತ ತ್ಯಾಜ್ಯ, ಕೊಳೆತ ತರಕಾರಿ ಸೇರಿದಂತೆ ಮೂರು ಲೋಡ್ ತ್ಯಜ್ಯ, ಸುಮಾರು 1000 ಮದ್ಯ ದ ಬಾಟಲಿ ಗಳನ್ನು ಸಂಗ್ರಹಿಸಲಾಯಿತು. ಯುವಾ ಬ್ರಿಗೇಡ್ ಮತ್ತು ಸ್ವಚ್ಛತಾ ಆಂದೋಲನ ಸಮಿತಿಯ ಕಾರ್ಯಕರ್ತರು ಕೈ ಜೋಡಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

13 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

19 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

19 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

19 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

19 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

19 hours ago