ಯುವಬ್ರೀಗೇಡ್ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ಕಾಯ೯ಕ್ರಮಕ್ಕೆ ಚಾಲನೆ.

June 5, 2019
1:58 PM

ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ  ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.

Advertisement
Advertisement

 

ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು  ಉಪಸ್ಥಿತರಿದ್ದರು.

 

Advertisement

 

 

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group