ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…