ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490