ಸುದ್ದಿಗಳು

ಯುವಬ್ರೀಗೇಡ್ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ಕಾಯ೯ಕ್ರಮಕ್ಕೆ ಚಾಲನೆ.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ  ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.

Advertisement

 

ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು  ಉಪಸ್ಥಿತರಿದ್ದರು.

Advertisement

 

Advertisement

 

 

 

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

3 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

11 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

13 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

14 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

20 hours ago