ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…