Advertisement
ಸುದ್ದಿಗಳು

ಯುವಬ್ರೀಗೇಡ್ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ಕಾಯ೯ಕ್ರಮಕ್ಕೆ ಚಾಲನೆ.

Share

ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ  ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.

 

ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು  ಉಪಸ್ಥಿತರಿದ್ದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago