ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"