Advertisement
ಸುದ್ದಿಗಳು

ಯುವಬ್ರೀಗೇಡ್ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ಕಾಯ೯ಕ್ರಮಕ್ಕೆ ಚಾಲನೆ.

Share

ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ  ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.

 

ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು  ಉಪಸ್ಥಿತರಿದ್ದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

3 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

6 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

6 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

10 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

10 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

13 hours ago