Advertisement
ಸುದ್ದಿಗಳು

ಯುವಬ್ರೀಗೇಡ್ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ಕಾಯ೯ಕ್ರಮಕ್ಕೆ ಚಾಲನೆ.

Share

ಚೊಕ್ಕಾಡಿ: ವಿಶ್ವ ಪರಿಸರ ದಿನದಂದು ಗ್ರಾಮದಲ್ಲಿ ಹಸಿರೇ ಉಸಿರಾಗಲಿ, ಉಸಿರೇ ಹಸಿರಾಗಲಿ ಎನ್ನುವ ಧ್ಯೇಯದೊಂದಿಗೆ ಮನೆ ಮನೆ  ಗಿಡ ನೆಡುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು.

 

ಈ ಸಂದಭ೯ದಲ್ಲಿ ಯುವಬ್ರೀಗೇಡ್ ಸದಸ್ಯರಾದ ಪ್ರದೀಪ್ ಬೊಳ್ಳೂರು, ದೀಪಕ್ ಮಕ್ಕಟಿ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಾಂಪ್ಪಾಡಿ, ಮುರಳಿ ಪೈಲೂರು, ಪವನ್ ದೊಡ್ಡಡ್ಕ, ಪ್ರದಶ೯ನ್ ಕಟ್ಟದಮಜಲು , ಭರತ್ ಉರುಂಬಿ, ದೀಕ್ಷಿತ್ ಹಿರಿಯಡ್ಕ, ಗಿರೀಶ್ ಪಿಲಿಕಜೆ, ವಿಕ್ಯಾತ್ ತಂಟೆಪ್ಪಾಡಿ, ಹಿತೇಶ್ ನಾಕೊ೯ಡು ಕೊಯಿಂಗುಳಿ, ದಿವೀನ್ ಹಿರಿಯಡ್ಕ, ಹರೀಶ್ ತಂಟೆಪ್ಪಾಡಿ, ಸುಂದರ ಕಲ್ಲಾಜೆ ಮೊದಲಾದವರು  ಉಪಸ್ಥಿತರಿದ್ದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

9 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

9 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago