ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ ಕೆಲಸ ಮಾಡಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…