ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ ಕೆಲಸ ಮಾಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…