ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ ಕೆಲಸ ಮಾಡಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…