ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ ಕೆಲಸ ಮಾಡಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.