ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ ಕೆಲಸ ಮಾಡಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…