ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಮಹಾ ಪ್ರದಾನ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಸತ್ಯನಾರಾಯಣ ಚಿಮ್ಟಿಕಲ್ಲು ಇವರನ್ನು ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇಮಕ ಮಾಡಿದ್ದಾರೆ. ಜಿಲ್ಲಾ ಯುವ ಜನತಾದಳದ ಮಹಾ ಪ್ರದಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಹಾಗೂ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…