ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…