ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…