ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…