ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…