ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…