ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"